25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

ಬೆಳ್ತಂಗಡಿ: ಅವಿಶ್ವಾಸ ಗೊತ್ತುವಳಿಗೆ ಹಿನ್ನಲೆಯಿಂದ ಪದಚ್ಯುತಿಗೊಂಡು ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ
ಗೌಡರವರಿಂದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಎರಡನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಳಂತಿಲ ಗ್ರಾಮಪಂಚಾಯತ್ ಅಧ್ಯಕ್ಷ ಸ್ಥಾನ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದು, ಎ.16 ರಂದು ಚುನವಾಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಚುನವಾಣ ಪ್ರಕ್ರಿಯೆ ನಡೆಸಿಕೊಟ್ಟರು. ಉಪಚುನಾವಣಾಧಿಕಾರಿ ಕೊರಗಪ್ಪ ಹೆಗ್ಡೆ ಹಾಗೂ ಪಿಡಿಒ ಸುಮಯ್ಯ ಸಹಕರಿಸಿದರು. ಪೂರ್ವಾಹ್ನ 10ರಿಂದ 11ರವರೆಗೆ ನಾಮಪತ್ರ ಸಲ್ಲಿಕೆಗೆ, ಅಪರಾಹ್ನ 1 ರಿಂದ 1.೦5 ರವರೆಗೆ ನಾಮಪತ್ರ ಪರಿಶೀಲನೆ, ಅಪರಾಹ್ನ ೧.೦೫ರಿಂದ ೧.೧೫ ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು.

Related posts

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya
error: Content is protected !!