23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

ಚಾರ್ಮಾಡಿ : ಇಲ್ಲಿಯ ಅಣಿಯೂರು ಗುತ್ತು ಮನೆ ನಿವಾಸಿ ಪ್ರಗತಿಪರ ಕೃಷಿಕ ವಾಸುದೇವ ಗೌಡ (65ವ) ರವರು ಎ.16 ರಂದು ನಿಧನರಾಗಿದ್ದಾರೆ.

ಇವರು ಚಾರ್ಮಾಡಿ ಗ್ರಾ. ಪಂ. ಮಾಜಿ ಸದಸ್ಯರಾಗಿ, ಚಾರ್ಮಾಡಿ ಮಾರಿಗುಡಿ ದೇವಸ್ಥಾನದ ಅಧ್ಯಕ್ಷರಾಗಿ, ಗುತ್ತು ದೈವಸ್ಥಾನದ ಆಡಳಿತ ಮೊಕ್ತಸರರಾಗಿ ಕರ್ತವ್ಯ ನಿರ್ವಹಿಸಿದ್ದರು.


ಮೃತರು ಪತ್ನಿ ಇಬ್ಬರು ಪುತ್ರರು & ಇಬ್ಬರು ಪುತ್ರಿಯರು, ಸಹೋದರರೂ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!