37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

ಚಾರ್ಮಾಡಿ : ಇಲ್ಲಿಯ ಅಣಿಯೂರು ಗುತ್ತು ಮನೆ ನಿವಾಸಿ ಪ್ರಗತಿಪರ ಕೃಷಿಕ ವಾಸುದೇವ ಗೌಡ (65ವ) ರವರು ಎ.16 ರಂದು ನಿಧನರಾಗಿದ್ದಾರೆ.

ಇವರು ಚಾರ್ಮಾಡಿ ಗ್ರಾ. ಪಂ. ಮಾಜಿ ಸದಸ್ಯರಾಗಿ, ಚಾರ್ಮಾಡಿ ಮಾರಿಗುಡಿ ದೇವಸ್ಥಾನದ ಅಧ್ಯಕ್ಷರಾಗಿ, ಗುತ್ತು ದೈವಸ್ಥಾನದ ಆಡಳಿತ ಮೊಕ್ತಸರರಾಗಿ ಕರ್ತವ್ಯ ನಿರ್ವಹಿಸಿದ್ದರು.


ಮೃತರು ಪತ್ನಿ ಇಬ್ಬರು ಪುತ್ರರು & ಇಬ್ಬರು ಪುತ್ರಿಯರು, ಸಹೋದರರೂ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!