July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

ಚಾರ್ಮಾಡಿ : ಇಲ್ಲಿಯ ಅಣಿಯೂರು ಗುತ್ತು ಮನೆ ನಿವಾಸಿ ಪ್ರಗತಿಪರ ಕೃಷಿಕ ವಾಸುದೇವ ಗೌಡ (65ವ) ರವರು ಎ.16 ರಂದು ನಿಧನರಾಗಿದ್ದಾರೆ.

ಇವರು ಚಾರ್ಮಾಡಿ ಗ್ರಾ. ಪಂ. ಮಾಜಿ ಸದಸ್ಯರಾಗಿ, ಚಾರ್ಮಾಡಿ ಮಾರಿಗುಡಿ ದೇವಸ್ಥಾನದ ಅಧ್ಯಕ್ಷರಾಗಿ, ಗುತ್ತು ದೈವಸ್ಥಾನದ ಆಡಳಿತ ಮೊಕ್ತಸರರಾಗಿ ಕರ್ತವ್ಯ ನಿರ್ವಹಿಸಿದ್ದರು.


ಮೃತರು ಪತ್ನಿ ಇಬ್ಬರು ಪುತ್ರರು & ಇಬ್ಬರು ಪುತ್ರಿಯರು, ಸಹೋದರರೂ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಅರಸಿನಮಕ್ಕಿ: ಗೋಲಿತ್ತಡಿ ನಿವಾಸಿ ಬೇಬಿ ಶೆಟ್ಟಿ ನಿಧನ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!