September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ ಅವರನ್ನು ಪದಕದೊಂದಿಗೆ ಗೌರವಿಸಿದರು.

ಕೊಡಂಗೆಗುತ್ತು ಮನೆ ಗಡಿಪ್ರಧಾನರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಅರಮನೆಯ ಚಾವಡಿ ನಾಯಕರಾದ ರಾಜಶೇಖರ್‌ ಶೆಟ್ಟಿ ಮತ್ತಿತರರು ಇದ್ದರು.

ಖ್ಯಾತ ನಾಗಸ್ವರ ವಾದಕರಾಗಿದ್ದ ದಿವಂಗತ ಅಣ್ಣಿಪೂಜಾರಿ ಅವರ ಪುತ್ರನಾಗಿರುವ ಸತೀಶ್‌ ಪೂಜಾರಿ ಅವರು 25ಕ್ಕೂ ಅಧಿಕ ವರ್ಷಗಳಿಂದ ನಾಗಸ್ವರ ನುಡಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕೊಕ್ರಾಡಿ ಬೆಸ್ಟ್ ಫ್ರೆಂಡ್ಸ್ ಸೇರಿದಂತೆ ಹಲವು ಸಂಘಸಂಸ್ಥೆಗಳು ಸನ್ಮಾನಿಸಿವೆ.

Related posts

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!