September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

ಬೆಳ್ತಂಗಡಿ: ಅವಿಶ್ವಾಸ ಗೊತ್ತುವಳಿಗೆ ಹಿನ್ನಲೆಯಿಂದ ಪದಚ್ಯುತಿಗೊಂಡು ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ
ಗೌಡರವರಿಂದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಎರಡನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಳಂತಿಲ ಗ್ರಾಮಪಂಚಾಯತ್ ಅಧ್ಯಕ್ಷ ಸ್ಥಾನ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದು, ಎ.16 ರಂದು ಚುನವಾಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಚುನವಾಣ ಪ್ರಕ್ರಿಯೆ ನಡೆಸಿಕೊಟ್ಟರು. ಉಪಚುನಾವಣಾಧಿಕಾರಿ ಕೊರಗಪ್ಪ ಹೆಗ್ಡೆ ಹಾಗೂ ಪಿಡಿಒ ಸುಮಯ್ಯ ಸಹಕರಿಸಿದರು. ಪೂರ್ವಾಹ್ನ 10ರಿಂದ 11ರವರೆಗೆ ನಾಮಪತ್ರ ಸಲ್ಲಿಕೆಗೆ, ಅಪರಾಹ್ನ 1 ರಿಂದ 1.೦5 ರವರೆಗೆ ನಾಮಪತ್ರ ಪರಿಶೀಲನೆ, ಅಪರಾಹ್ನ ೧.೦೫ರಿಂದ ೧.೧೫ ಗಂಟೆವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು.

Related posts

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya
error: Content is protected !!