29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

ಚಾರ್ಮಾಡಿ : ಇಲ್ಲಿಯ ಅಣಿಯೂರು ಗುತ್ತು ಮನೆ ನಿವಾಸಿ ಪ್ರಗತಿಪರ ಕೃಷಿಕ ವಾಸುದೇವ ಗೌಡ (65ವ) ರವರು ಎ.16 ರಂದು ನಿಧನರಾಗಿದ್ದಾರೆ.

ಇವರು ಚಾರ್ಮಾಡಿ ಗ್ರಾ. ಪಂ. ಮಾಜಿ ಸದಸ್ಯರಾಗಿ, ಚಾರ್ಮಾಡಿ ಮಾರಿಗುಡಿ ದೇವಸ್ಥಾನದ ಅಧ್ಯಕ್ಷರಾಗಿ, ಗುತ್ತು ದೈವಸ್ಥಾನದ ಆಡಳಿತ ಮೊಕ್ತಸರರಾಗಿ ಕರ್ತವ್ಯ ನಿರ್ವಹಿಸಿದ್ದರು.


ಮೃತರು ಪತ್ನಿ ಇಬ್ಬರು ಪುತ್ರರು & ಇಬ್ಬರು ಪುತ್ರಿಯರು, ಸಹೋದರರೂ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya
error: Content is protected !!