38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

ಚಾರ್ಮಾಡಿ : ಇಲ್ಲಿಯ ಅಣಿಯೂರು ಗುತ್ತು ಮನೆ ನಿವಾಸಿ ಪ್ರಗತಿಪರ ಕೃಷಿಕ ವಾಸುದೇವ ಗೌಡ (65ವ) ರವರು ಎ.16 ರಂದು ನಿಧನರಾಗಿದ್ದಾರೆ.

ಇವರು ಚಾರ್ಮಾಡಿ ಗ್ರಾ. ಪಂ. ಮಾಜಿ ಸದಸ್ಯರಾಗಿ, ಚಾರ್ಮಾಡಿ ಮಾರಿಗುಡಿ ದೇವಸ್ಥಾನದ ಅಧ್ಯಕ್ಷರಾಗಿ, ಗುತ್ತು ದೈವಸ್ಥಾನದ ಆಡಳಿತ ಮೊಕ್ತಸರರಾಗಿ ಕರ್ತವ್ಯ ನಿರ್ವಹಿಸಿದ್ದರು.


ಮೃತರು ಪತ್ನಿ ಇಬ್ಬರು ಪುತ್ರರು & ಇಬ್ಬರು ಪುತ್ರಿಯರು, ಸಹೋದರರೂ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya
error: Content is protected !!