September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

ಚಾರ್ಮಾಡಿ : ಇಲ್ಲಿಯ ಅಣಿಯೂರು ಗುತ್ತು ಮನೆ ನಿವಾಸಿ ಪ್ರಗತಿಪರ ಕೃಷಿಕ ವಾಸುದೇವ ಗೌಡ (65ವ) ರವರು ಎ.16 ರಂದು ನಿಧನರಾಗಿದ್ದಾರೆ.

ಇವರು ಚಾರ್ಮಾಡಿ ಗ್ರಾ. ಪಂ. ಮಾಜಿ ಸದಸ್ಯರಾಗಿ, ಚಾರ್ಮಾಡಿ ಮಾರಿಗುಡಿ ದೇವಸ್ಥಾನದ ಅಧ್ಯಕ್ಷರಾಗಿ, ಗುತ್ತು ದೈವಸ್ಥಾನದ ಆಡಳಿತ ಮೊಕ್ತಸರರಾಗಿ ಕರ್ತವ್ಯ ನಿರ್ವಹಿಸಿದ್ದರು.


ಮೃತರು ಪತ್ನಿ ಇಬ್ಬರು ಪುತ್ರರು & ಇಬ್ಬರು ಪುತ್ರಿಯರು, ಸಹೋದರರೂ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya
error: Content is protected !!