July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

ಚಾರ್ಮಾಡಿ : ಇಲ್ಲಿಯ ಅಣಿಯೂರು ಗುತ್ತು ಮನೆ ನಿವಾಸಿ ಪ್ರಗತಿಪರ ಕೃಷಿಕ ವಾಸುದೇವ ಗೌಡ (65ವ) ರವರು ಎ.16 ರಂದು ನಿಧನರಾಗಿದ್ದಾರೆ.

ಇವರು ಚಾರ್ಮಾಡಿ ಗ್ರಾ. ಪಂ. ಮಾಜಿ ಸದಸ್ಯರಾಗಿ, ಚಾರ್ಮಾಡಿ ಮಾರಿಗುಡಿ ದೇವಸ್ಥಾನದ ಅಧ್ಯಕ್ಷರಾಗಿ, ಗುತ್ತು ದೈವಸ್ಥಾನದ ಆಡಳಿತ ಮೊಕ್ತಸರರಾಗಿ ಕರ್ತವ್ಯ ನಿರ್ವಹಿಸಿದ್ದರು.


ಮೃತರು ಪತ್ನಿ ಇಬ್ಬರು ಪುತ್ರರು & ಇಬ್ಬರು ಪುತ್ರಿಯರು, ಸಹೋದರರೂ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
error: Content is protected !!