25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ ಅವರನ್ನು ಪದಕದೊಂದಿಗೆ ಗೌರವಿಸಿದರು.

ಕೊಡಂಗೆಗುತ್ತು ಮನೆ ಗಡಿಪ್ರಧಾನರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಅರಮನೆಯ ಚಾವಡಿ ನಾಯಕರಾದ ರಾಜಶೇಖರ್‌ ಶೆಟ್ಟಿ ಮತ್ತಿತರರು ಇದ್ದರು.

ಖ್ಯಾತ ನಾಗಸ್ವರ ವಾದಕರಾಗಿದ್ದ ದಿವಂಗತ ಅಣ್ಣಿಪೂಜಾರಿ ಅವರ ಪುತ್ರನಾಗಿರುವ ಸತೀಶ್‌ ಪೂಜಾರಿ ಅವರು 25ಕ್ಕೂ ಅಧಿಕ ವರ್ಷಗಳಿಂದ ನಾಗಸ್ವರ ನುಡಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕೊಕ್ರಾಡಿ ಬೆಸ್ಟ್ ಫ್ರೆಂಡ್ಸ್ ಸೇರಿದಂತೆ ಹಲವು ಸಂಘಸಂಸ್ಥೆಗಳು ಸನ್ಮಾನಿಸಿವೆ.

Related posts

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!