23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ ಅವರನ್ನು ಪದಕದೊಂದಿಗೆ ಗೌರವಿಸಿದರು.

ಕೊಡಂಗೆಗುತ್ತು ಮನೆ ಗಡಿಪ್ರಧಾನರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಅರಮನೆಯ ಚಾವಡಿ ನಾಯಕರಾದ ರಾಜಶೇಖರ್‌ ಶೆಟ್ಟಿ ಮತ್ತಿತರರು ಇದ್ದರು.

ಖ್ಯಾತ ನಾಗಸ್ವರ ವಾದಕರಾಗಿದ್ದ ದಿವಂಗತ ಅಣ್ಣಿಪೂಜಾರಿ ಅವರ ಪುತ್ರನಾಗಿರುವ ಸತೀಶ್‌ ಪೂಜಾರಿ ಅವರು 25ಕ್ಕೂ ಅಧಿಕ ವರ್ಷಗಳಿಂದ ನಾಗಸ್ವರ ನುಡಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕೊಕ್ರಾಡಿ ಬೆಸ್ಟ್ ಫ್ರೆಂಡ್ಸ್ ಸೇರಿದಂತೆ ಹಲವು ಸಂಘಸಂಸ್ಥೆಗಳು ಸನ್ಮಾನಿಸಿವೆ.

Related posts

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!