July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ ಅವರನ್ನು ಪದಕದೊಂದಿಗೆ ಗೌರವಿಸಿದರು.

ಕೊಡಂಗೆಗುತ್ತು ಮನೆ ಗಡಿಪ್ರಧಾನರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಅರಮನೆಯ ಚಾವಡಿ ನಾಯಕರಾದ ರಾಜಶೇಖರ್‌ ಶೆಟ್ಟಿ ಮತ್ತಿತರರು ಇದ್ದರು.

ಖ್ಯಾತ ನಾಗಸ್ವರ ವಾದಕರಾಗಿದ್ದ ದಿವಂಗತ ಅಣ್ಣಿಪೂಜಾರಿ ಅವರ ಪುತ್ರನಾಗಿರುವ ಸತೀಶ್‌ ಪೂಜಾರಿ ಅವರು 25ಕ್ಕೂ ಅಧಿಕ ವರ್ಷಗಳಿಂದ ನಾಗಸ್ವರ ನುಡಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕೊಕ್ರಾಡಿ ಬೆಸ್ಟ್ ಫ್ರೆಂಡ್ಸ್ ಸೇರಿದಂತೆ ಹಲವು ಸಂಘಸಂಸ್ಥೆಗಳು ಸನ್ಮಾನಿಸಿವೆ.

Related posts

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya
error: Content is protected !!