23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ ಅವರನ್ನು ಪದಕದೊಂದಿಗೆ ಗೌರವಿಸಿದರು.

ಕೊಡಂಗೆಗುತ್ತು ಮನೆ ಗಡಿಪ್ರಧಾನರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಅರಮನೆಯ ಚಾವಡಿ ನಾಯಕರಾದ ರಾಜಶೇಖರ್‌ ಶೆಟ್ಟಿ ಮತ್ತಿತರರು ಇದ್ದರು.

ಖ್ಯಾತ ನಾಗಸ್ವರ ವಾದಕರಾಗಿದ್ದ ದಿವಂಗತ ಅಣ್ಣಿಪೂಜಾರಿ ಅವರ ಪುತ್ರನಾಗಿರುವ ಸತೀಶ್‌ ಪೂಜಾರಿ ಅವರು 25ಕ್ಕೂ ಅಧಿಕ ವರ್ಷಗಳಿಂದ ನಾಗಸ್ವರ ನುಡಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕೊಕ್ರಾಡಿ ಬೆಸ್ಟ್ ಫ್ರೆಂಡ್ಸ್ ಸೇರಿದಂತೆ ಹಲವು ಸಂಘಸಂಸ್ಥೆಗಳು ಸನ್ಮಾನಿಸಿವೆ.

Related posts

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya
error: Content is protected !!