September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ಮನೆಯಲ್ಲಿ ಎ.೧೩ ರಂದು ನಡೆದ ಅಣ್ಣಪ್ಪ ಪಂಜುರ್ಲಿ ದೈವ ಹಾಗೂ ಪರಿವಾರ ದೈವಗಳಿಗೆ ಧರ್ಮನೇಮೋತ್ಸವದ ಸುಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲ ಅವರು ನಾಗಸ್ವರ ವಾದಕ ಸತೀಶ್‌ ಪೂಜಾರಿ ಅವರನ್ನು ಪದಕದೊಂದಿಗೆ ಗೌರವಿಸಿದರು.

ಕೊಡಂಗೆಗುತ್ತು ಮನೆ ಗಡಿಪ್ರಧಾನರಾದ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಅರಮನೆಯ ಚಾವಡಿ ನಾಯಕರಾದ ರಾಜಶೇಖರ್‌ ಶೆಟ್ಟಿ ಮತ್ತಿತರರು ಇದ್ದರು.

ಖ್ಯಾತ ನಾಗಸ್ವರ ವಾದಕರಾಗಿದ್ದ ದಿವಂಗತ ಅಣ್ಣಿಪೂಜಾರಿ ಅವರ ಪುತ್ರನಾಗಿರುವ ಸತೀಶ್‌ ಪೂಜಾರಿ ಅವರು 25ಕ್ಕೂ ಅಧಿಕ ವರ್ಷಗಳಿಂದ ನಾಗಸ್ವರ ನುಡಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಕೊಕ್ರಾಡಿ ಬೆಸ್ಟ್ ಫ್ರೆಂಡ್ಸ್ ಸೇರಿದಂತೆ ಹಲವು ಸಂಘಸಂಸ್ಥೆಗಳು ಸನ್ಮಾನಿಸಿವೆ.

Related posts

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ ವಿಶ್ವ ಹಿ೦ದೂ ಪರಿಷದ್‌ ಹಾಗೂ ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!