24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

ಉಜಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಬಿದ್ದಿರುವ ಘಟನೆ ಎಪ್ರಿಲ್ 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ.

ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಚಾಲಕ ಬೆನಕ ಆಸ್ಪತ್ರೆಯ ಸಮೀಪದಲ್ಲಿರುವ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಬಿದ್ದು ಚಾಲಕನಿಗೆ ಗಂಭೀರ ಗಾಯವಾಗಿದೆ ತಕ್ಷಣ ಧನ್ವಿ ಆಂಬುಲೆನ್ಸ್ ಮಾಲಕ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಚರಂಡಿಗೆ ಬಿದ್ದ ರಭಸಕ್ಕೆ ರಿಕ್ಷಾ ಸಂಪೂರ್ಣ ಹಾನಿಯಾಗಿದೆ.ಘಟನಾ ಸ್ಥಳದಲ್ಲಿ ಸಾರ್ವಜನಿಕ ಜಮಾಯಿಸಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ.

Related posts

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya
error: Content is protected !!