22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

ಉಜಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಬಿದ್ದಿರುವ ಘಟನೆ ಎಪ್ರಿಲ್ 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ.

ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಚಾಲಕ ಬೆನಕ ಆಸ್ಪತ್ರೆಯ ಸಮೀಪದಲ್ಲಿರುವ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಬಿದ್ದು ಚಾಲಕನಿಗೆ ಗಂಭೀರ ಗಾಯವಾಗಿದೆ ತಕ್ಷಣ ಧನ್ವಿ ಆಂಬುಲೆನ್ಸ್ ಮಾಲಕ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಚರಂಡಿಗೆ ಬಿದ್ದ ರಭಸಕ್ಕೆ ರಿಕ್ಷಾ ಸಂಪೂರ್ಣ ಹಾನಿಯಾಗಿದೆ.ಘಟನಾ ಸ್ಥಳದಲ್ಲಿ ಸಾರ್ವಜನಿಕ ಜಮಾಯಿಸಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ.

Related posts

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya
error: Content is protected !!