22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 1ನೇ ತರಗತಿಗೆ ಮಕ್ಕಳನ್ನು ಸೇರ್ಪಡೆ ಮಾಡಲು ಇರುವ ವಯೋಮಿತಿಯನ್ನು ತುಸು ಸಡಿಲಗೊಳಿಸಿದೆ. ಇಷ್ಟು ದಿನ ಒಂದನೇ ತರಗತಿಗೆ ಸೇರಿಸಲು ವಯೋಮಿತಿ 6 ವರ್ಷ ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿತ್ತು. ಆದರೆ ಇದೀಗ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ.ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related posts

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya
error: Content is protected !!