25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1(ಕಾನೂನು ಸುವ್ಯವಸ್ಥೆ) ಖಾಲಿಯಿದ್ದ ಹುದ್ದೆಗೆ ಸಬ್ ಇನ್ಸ್ಪೆಕ್ಟರ್-2 (ಅಪರಾಧ) ಆಗಿದ್ದ ಸಮರ್ಥ ಆರ್ ಗಾಣಿಗೇರಾ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿಯವರು ಆದೇಶ ಮಾಡಿದ್ದಾರೆ.

ಸಮರ್ಥ ಆರ್ ಗಾಣಿಗೇರಾ ಅವರು ಕಳೆದ ಒಂದುವರೇ ವರ್ಷದಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2(ಅಪರಾಧ) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು.‌ ಇವರು ಏ.17 ರಂದು ಸಬ್ ಇನ್ಸ್ಪೆಕ್ಟರ್ -1 (ಕಾನೂನು ಸುವ್ಯವಸ್ಥೆ) ಅಗಿ ಅಧಿಕಾರ ಸ್ವೀಕರಿಸಿಕೊಂಡರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣವನ್ನು ಭೇದಿಸಿದ ಹೆಗ್ಗಳಿಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಉತ್ತಮ ಅಧಿಕಾರಿಯಾಗಿಯಾಗಿದ್ದಾರೆ ಎಂಬ ಹೆಸರನ್ನು ಸಮರ್ಥ ಆರ್ ಗಾಣಿಗೇರಾ ಅವರು ಪಡೆದುಕೊಂಡಿದ್ದಾರೆ‌.

Related posts

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!