ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1(ಕಾನೂನು ಸುವ್ಯವಸ್ಥೆ) ಖಾಲಿಯಿದ್ದ ಹುದ್ದೆಗೆ ಸಬ್ ಇನ್ಸ್ಪೆಕ್ಟರ್-2 (ಅಪರಾಧ) ಆಗಿದ್ದ ಸಮರ್ಥ ಆರ್ ಗಾಣಿಗೇರಾ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿಯವರು ಆದೇಶ ಮಾಡಿದ್ದಾರೆ.

ಸಮರ್ಥ ಆರ್ ಗಾಣಿಗೇರಾ ಅವರು ಕಳೆದ ಒಂದುವರೇ ವರ್ಷದಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2(ಅಪರಾಧ) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು.‌ ಇವರು ಏ.17 ರಂದು ಸಬ್ ಇನ್ಸ್ಪೆಕ್ಟರ್ -1 (ಕಾನೂನು ಸುವ್ಯವಸ್ಥೆ) ಅಗಿ ಅಧಿಕಾರ ಸ್ವೀಕರಿಸಿಕೊಂಡರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣವನ್ನು ಭೇದಿಸಿದ ಹೆಗ್ಗಳಿಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಉತ್ತಮ ಅಧಿಕಾರಿಯಾಗಿಯಾಗಿದ್ದಾರೆ ಎಂಬ ಹೆಸರನ್ನು ಸಮರ್ಥ ಆರ್ ಗಾಣಿಗೇರಾ ಅವರು ಪಡೆದುಕೊಂಡಿದ್ದಾರೆ‌.

Related posts

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!