25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1(ಕಾನೂನು ಸುವ್ಯವಸ್ಥೆ) ಖಾಲಿಯಿದ್ದ ಹುದ್ದೆಗೆ ಸಬ್ ಇನ್ಸ್ಪೆಕ್ಟರ್-2 (ಅಪರಾಧ) ಆಗಿದ್ದ ಸಮರ್ಥ ಆರ್ ಗಾಣಿಗೇರಾ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿಯವರು ಆದೇಶ ಮಾಡಿದ್ದಾರೆ.

ಸಮರ್ಥ ಆರ್ ಗಾಣಿಗೇರಾ ಅವರು ಕಳೆದ ಒಂದುವರೇ ವರ್ಷದಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2(ಅಪರಾಧ) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು.‌ ಇವರು ಏ.17 ರಂದು ಸಬ್ ಇನ್ಸ್ಪೆಕ್ಟರ್ -1 (ಕಾನೂನು ಸುವ್ಯವಸ್ಥೆ) ಅಗಿ ಅಧಿಕಾರ ಸ್ವೀಕರಿಸಿಕೊಂಡರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣವನ್ನು ಭೇದಿಸಿದ ಹೆಗ್ಗಳಿಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಉತ್ತಮ ಅಧಿಕಾರಿಯಾಗಿಯಾಗಿದ್ದಾರೆ ಎಂಬ ಹೆಸರನ್ನು ಸಮರ್ಥ ಆರ್ ಗಾಣಿಗೇರಾ ಅವರು ಪಡೆದುಕೊಂಡಿದ್ದಾರೆ‌.

Related posts

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya
error: Content is protected !!