September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

ಬೆಳ್ತಂಗಡಿ: ಕೆ ಪಿ ಸಿ ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ರಾಜ್ಯ ಯುವ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಮತ್ತು ಕಾರ್ಯ ಕರ್ತರ ಸಮ್ಮುಖದಲ್ಲಿ ನಡ ಮತ್ತು ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಜಾಕೀರ್ ಹುಸೇನ್ ಮಂಜೊಟ್ಟಿ ಇವರನ್ನು ಸರ್ವನುಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ತಿರುಮಲೆಶ್ವರ ಗೌಡ, ಪ್ರದಾನ ಕಾರ್ಯದರ್ಶಿಯಾಗಿ ಸ್ಟಾನ್ಲಿ ಪಿಂಟೋ ಸುರ್ಯ, ಸುನಿತಾ ಕುತ್ರೊಟ್ಟು, ಕಾರ್ಯದರ್ಶಿಗಳಾಗಿ ಲಲಿತ ಒಬಯ್ಯ ಗೌಡ, ಬಿ.ಎ ರಝಕ್, ಸದಸ್ಯರುಗಳಾಗಿ ಪ್ರವೀಣ್ ಪಿಂಟೋ ಸುರ್ಯ, ದಿವಾಕರ್ ಸಾಲಿಯಾನ್, ಜೈಸನ್, ಶರ್ಮಿಳಾ, ಶ್ರೀಧರ, ಬೌತಿಸ್ ಮಿರಂದ, ಇವರನ್ನು ಆಯ್ಕೆ ಮಾಡಲಾಯಿತು.

Related posts

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಮಾಲಾಡಿ: ಅಪ್ರಾಪ್ತ ಬಾಲಕ ಸವಾರಿ ಮಾಡುತ್ತಿದ್ದ ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಗಾಯ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya
error: Content is protected !!