September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ : ಫ್ರೆಂಡ್ಸ್ ಮಲ್ಲಿಪ್ಪಾಡಿ ಆಯೋಜನೆಯಲ್ಲಿ ಮಲ್ಲಿಪಾಡಿ ಶ್ರೀ ಸದಾಶಿವ ದೇವಸ್ಥಾನ ಪಡಂಗಡಿ ಮೈದಾನದಲ್ಲಿ ಮೇ 10 ರಂದು ಜರಗಲಿರುವ ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯ ನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ. ದೇವದಾಸ್ ಶೆಟ್ಟಿ ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಕ್ರೀಡಾಕೂಟದ ಅಧ್ಯಕ್ಷರಾದ ರೋಹಿತ್, ರವಿ ಕುಲಾಲ್, ಕಾರ್ಯದರ್ಶಿ ಸುನಿಲ್ ಗೌಡ, ಪ್ರಕಾಶ್ ನಾಯ್ಕ್, ಸುಜಯ್ ಗೌಡ ಉಪಸ್ಥಿತರಿದ್ದರು.

Related posts

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಸರಿಯಲ್ಲ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!