23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: 2025ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಅಂಕಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳು ರಾಜ್ಯದಲ್ಲಿ 7ನೇ ಸ್ಥಾನ ಗಳಿಸಿರುವ ವಾಣಿಜ್ಯ ವಿಭಾಗದ ಸಿಂಚನಾ, ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ವಿಭಾ ಕೆ ಆರ್, ಕಲಾ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಶುಭಾ ಹಾಗೂ ಕಲಾ ವಿಭಾಗದ ಅನನ್ಯ, ಶ್ರವಣ, ವಾಣಿಜ್ಯ ವಿಭಾಗದ ಕಿಶೋರ್, ವಿಜ್ಞಾನ ವಿಭಾಗದ ಗಣ್ಯಶ್ರೀ ಇವರನ್ನು ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಪ್ರಾಂಶುಪಾಲ ಯದುಪತಿ ಗೌಡ, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು.

Related posts

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!