25.8 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: 2025ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಅಂಕಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳು ರಾಜ್ಯದಲ್ಲಿ 7ನೇ ಸ್ಥಾನ ಗಳಿಸಿರುವ ವಾಣಿಜ್ಯ ವಿಭಾಗದ ಸಿಂಚನಾ, ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ವಿಭಾ ಕೆ ಆರ್, ಕಲಾ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಶುಭಾ ಹಾಗೂ ಕಲಾ ವಿಭಾಗದ ಅನನ್ಯ, ಶ್ರವಣ, ವಾಣಿಜ್ಯ ವಿಭಾಗದ ಕಿಶೋರ್, ವಿಜ್ಞಾನ ವಿಭಾಗದ ಗಣ್ಯಶ್ರೀ ಇವರನ್ನು ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಪ್ರಾಂಶುಪಾಲ ಯದುಪತಿ ಗೌಡ, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು.

Related posts

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!