July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: 2025ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಅಂಕಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳು ರಾಜ್ಯದಲ್ಲಿ 7ನೇ ಸ್ಥಾನ ಗಳಿಸಿರುವ ವಾಣಿಜ್ಯ ವಿಭಾಗದ ಸಿಂಚನಾ, ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ವಿಭಾ ಕೆ ಆರ್, ಕಲಾ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಶುಭಾ ಹಾಗೂ ಕಲಾ ವಿಭಾಗದ ಅನನ್ಯ, ಶ್ರವಣ, ವಾಣಿಜ್ಯ ವಿಭಾಗದ ಕಿಶೋರ್, ವಿಜ್ಞಾನ ವಿಭಾಗದ ಗಣ್ಯಶ್ರೀ ಇವರನ್ನು ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಪ್ರಾಂಶುಪಾಲ ಯದುಪತಿ ಗೌಡ, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನಗಳವರೆಗೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya
error: Content is protected !!