April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya
error: Content is protected !!