23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ದ.ಕ.ಜಿಲ್ಲೆಯ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸುತ್ತದೆ ಹಾಗೂ ಬೆಳ್ತಂಗಡಿ ತಾಲೂಕಿನ ಜಮಾಅತ್ ಗಳ ಅತೀ ಹೆಚ್ಚು ಜನರು ಭಾಗವಹಿಸಬೇಕೆಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷ ಕೆ.ಎಮ್.ಅಬ್ದುಲ್ ಕರೀಮ್ ಗೇರುಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya
error: Content is protected !!