September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ದ.ಕ.ಜಿಲ್ಲೆಯ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸುತ್ತದೆ ಹಾಗೂ ಬೆಳ್ತಂಗಡಿ ತಾಲೂಕಿನ ಜಮಾಅತ್ ಗಳ ಅತೀ ಹೆಚ್ಚು ಜನರು ಭಾಗವಹಿಸಬೇಕೆಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷ ಕೆ.ಎಮ್.ಅಬ್ದುಲ್ ಕರೀಮ್ ಗೇರುಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಪುಂಜಾಲಕಟ್ಟೆ: ಬಿ.ಸಿ.ಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ ದಿನಾಚರಣೆ

Suddi Udaya

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya
error: Content is protected !!