22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

ಉಜಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಬಿದ್ದಿರುವ ಘಟನೆ ಎಪ್ರಿಲ್ 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ.

ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಚಾಲಕ ಬೆನಕ ಆಸ್ಪತ್ರೆಯ ಸಮೀಪದಲ್ಲಿರುವ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಬಿದ್ದು ಚಾಲಕನಿಗೆ ಗಂಭೀರ ಗಾಯವಾಗಿದೆ ತಕ್ಷಣ ಧನ್ವಿ ಆಂಬುಲೆನ್ಸ್ ಮಾಲಕ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಚರಂಡಿಗೆ ಬಿದ್ದ ರಭಸಕ್ಕೆ ರಿಕ್ಷಾ ಸಂಪೂರ್ಣ ಹಾನಿಯಾಗಿದೆ.ಘಟನಾ ಸ್ಥಳದಲ್ಲಿ ಸಾರ್ವಜನಿಕ ಜಮಾಯಿಸಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಪಪೂ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿ ಆಚರಣೆ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!