23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ 10 ಪ್ರಾಂಚೈಸಿಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಉಜಿರೆ ಪ್ರೀಮಿಯರ್ ಲೀಗ್ ಸೀಸನ್ -5 ಎ.12 ಹಾಗೂ 13 ರಂದು ಉಜಿರೆ ಎಸ್.ಎಂ ಮೈದಾನದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುದೇಶ್ ಶೆಟ್ಟಿ ಕುಂಟಿನಿ, ಉಜಿರೆ ಸಾಯಿ ಕಂಪ್ಯೂಟರ್ಸ್ ನ ಸೂರಜ್, ರೆಹಮಾನ್ ಗೌರವ ಉಪಸ್ಥಿತಿ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಅಸ್ತ್ರ ಗ್ರೂಪ್ಸ್ ನ ಸಿಇಒ ಲಾಂಚುಲಾಲ್ ಕೆ.ಎಸ್ ವಹಿಸಿದ್ದರು. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೂಜಾ ಏಜೆನ್ಸಿ ಮಾಲಕ ರತನ್, ಉಜಿರೆ ಅಸ್ತ್ರ ಫ್ರೆಂಡ್ಸ್ ನ ಸಂತೋಷ್ ವಿ., ಇಂಜಿನಿಯರ್ ಮಧು ಬಿ.ಕೆ ನಿಡ್ಲೆ, ಪೆರ್ಲ ಭಗವತಿ ಕ್ರಿಕೆಟರ್ಸ್ ನ ನಾಗೇಶ್, ಉಜಿರೆ ಶೀತಲ್ ಗಾರ್ಡನ್ ನ ಅಶ್ವತ್ ಶೆಟ್ಟಿ, ಬೆಳ್ತಂಗಡಿ ಶ್ರೀ ದೇವಿ ಎಲೆಕ್ಟ್ರಿಕಲ್ಸ್ ಯೋಗೀಶ್ ದೇವಾಡಿಗ ಗೌರವ ಉಪಸ್ಥಿತಿ ವಹಿಸಿದ್ದರು.

ನಿಡ್ಲೆ ಮನೋಜ್ ಮಾಲಕತ್ವದ ಬರಂಗಾಯ ತಂಡ (ಪ್ರಥಮ) 80,025 ಹಾಗೂ ಶ್ರೀ ಸಾಯಿ ಟ್ರೋಫಿ, ಬೆಳಾಲು ಸೆವೆನ್ ಸ್ಟಾರ್ ತಂಡ(ದ್ವಿತೀಯ) 40,025 ಹಾಗೂ ಶ್ರೀ ಸಾಯಿ ಟ್ರೋಫಿಯನ್ನು ಪಡೆದುಕೊಂಡಿದೆ.

Related posts

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya
error: Content is protected !!