September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ 10 ಪ್ರಾಂಚೈಸಿಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಉಜಿರೆ ಪ್ರೀಮಿಯರ್ ಲೀಗ್ ಸೀಸನ್ -5 ಎ.12 ಹಾಗೂ 13 ರಂದು ಉಜಿರೆ ಎಸ್.ಎಂ ಮೈದಾನದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸುದೇಶ್ ಶೆಟ್ಟಿ ಕುಂಟಿನಿ, ಉಜಿರೆ ಸಾಯಿ ಕಂಪ್ಯೂಟರ್ಸ್ ನ ಸೂರಜ್, ರೆಹಮಾನ್ ಗೌರವ ಉಪಸ್ಥಿತಿ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಅಸ್ತ್ರ ಗ್ರೂಪ್ಸ್ ನ ಸಿಇಒ ಲಾಂಚುಲಾಲ್ ಕೆ.ಎಸ್ ವಹಿಸಿದ್ದರು. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೂಜಾ ಏಜೆನ್ಸಿ ಮಾಲಕ ರತನ್, ಉಜಿರೆ ಅಸ್ತ್ರ ಫ್ರೆಂಡ್ಸ್ ನ ಸಂತೋಷ್ ವಿ., ಇಂಜಿನಿಯರ್ ಮಧು ಬಿ.ಕೆ ನಿಡ್ಲೆ, ಪೆರ್ಲ ಭಗವತಿ ಕ್ರಿಕೆಟರ್ಸ್ ನ ನಾಗೇಶ್, ಉಜಿರೆ ಶೀತಲ್ ಗಾರ್ಡನ್ ನ ಅಶ್ವತ್ ಶೆಟ್ಟಿ, ಬೆಳ್ತಂಗಡಿ ಶ್ರೀ ದೇವಿ ಎಲೆಕ್ಟ್ರಿಕಲ್ಸ್ ಯೋಗೀಶ್ ದೇವಾಡಿಗ ಗೌರವ ಉಪಸ್ಥಿತಿ ವಹಿಸಿದ್ದರು.

ನಿಡ್ಲೆ ಮನೋಜ್ ಮಾಲಕತ್ವದ ಬರಂಗಾಯ ತಂಡ (ಪ್ರಥಮ) 80,025 ಹಾಗೂ ಶ್ರೀ ಸಾಯಿ ಟ್ರೋಫಿ, ಬೆಳಾಲು ಸೆವೆನ್ ಸ್ಟಾರ್ ತಂಡ(ದ್ವಿತೀಯ) 40,025 ಹಾಗೂ ಶ್ರೀ ಸಾಯಿ ಟ್ರೋಫಿಯನ್ನು ಪಡೆದುಕೊಂಡಿದೆ.

Related posts

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ: ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಸಂಕಲ್ಪ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya
error: Content is protected !!