25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 1ನೇ ತರಗತಿಗೆ ಮಕ್ಕಳನ್ನು ಸೇರ್ಪಡೆ ಮಾಡಲು ಇರುವ ವಯೋಮಿತಿಯನ್ನು ತುಸು ಸಡಿಲಗೊಳಿಸಿದೆ. ಇಷ್ಟು ದಿನ ಒಂದನೇ ತರಗತಿಗೆ ಸೇರಿಸಲು ವಯೋಮಿತಿ 6 ವರ್ಷ ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿತ್ತು. ಆದರೆ ಇದೀಗ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ.ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related posts

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!