April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು 1ನೇ ತರಗತಿಗೆ ಮಕ್ಕಳನ್ನು ಸೇರ್ಪಡೆ ಮಾಡಲು ಇರುವ ವಯೋಮಿತಿಯನ್ನು ತುಸು ಸಡಿಲಗೊಳಿಸಿದೆ. ಇಷ್ಟು ದಿನ ಒಂದನೇ ತರಗತಿಗೆ ಸೇರಿಸಲು ವಯೋಮಿತಿ 6 ವರ್ಷ ಕಡ್ಡಾಯ ಎಂದು ಶಿಕ್ಷಣ ಇಲಾಖೆ ಹೇಳಿತ್ತು. ಆದರೆ ಇದೀಗ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಎಸ್‌ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ.ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Related posts

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya
error: Content is protected !!