32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1(ಕಾನೂನು ಸುವ್ಯವಸ್ಥೆ) ಖಾಲಿಯಿದ್ದ ಹುದ್ದೆಗೆ ಸಬ್ ಇನ್ಸ್ಪೆಕ್ಟರ್-2 (ಅಪರಾಧ) ಆಗಿದ್ದ ಸಮರ್ಥ ಆರ್ ಗಾಣಿಗೇರಾ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿಯವರು ಆದೇಶ ಮಾಡಿದ್ದಾರೆ.

ಸಮರ್ಥ ಆರ್ ಗಾಣಿಗೇರಾ ಅವರು ಕಳೆದ ಒಂದುವರೇ ವರ್ಷದಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2(ಅಪರಾಧ) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು.‌ ಇವರು ಏ.17 ರಂದು ಸಬ್ ಇನ್ಸ್ಪೆಕ್ಟರ್ -1 (ಕಾನೂನು ಸುವ್ಯವಸ್ಥೆ) ಅಗಿ ಅಧಿಕಾರ ಸ್ವೀಕರಿಸಿಕೊಂಡರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣವನ್ನು ಭೇದಿಸಿದ ಹೆಗ್ಗಳಿಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಉತ್ತಮ ಅಧಿಕಾರಿಯಾಗಿಯಾಗಿದ್ದಾರೆ ಎಂಬ ಹೆಸರನ್ನು ಸಮರ್ಥ ಆರ್ ಗಾಣಿಗೇರಾ ಅವರು ಪಡೆದುಕೊಂಡಿದ್ದಾರೆ‌.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya
error: Content is protected !!