April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1(ಕಾನೂನು ಸುವ್ಯವಸ್ಥೆ) ಖಾಲಿಯಿದ್ದ ಹುದ್ದೆಗೆ ಸಬ್ ಇನ್ಸ್ಪೆಕ್ಟರ್-2 (ಅಪರಾಧ) ಆಗಿದ್ದ ಸಮರ್ಥ ಆರ್ ಗಾಣಿಗೇರಾ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿಯವರು ಆದೇಶ ಮಾಡಿದ್ದಾರೆ.

ಸಮರ್ಥ ಆರ್ ಗಾಣಿಗೇರಾ ಅವರು ಕಳೆದ ಒಂದುವರೇ ವರ್ಷದಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2(ಅಪರಾಧ) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು.‌ ಇವರು ಏ.17 ರಂದು ಸಬ್ ಇನ್ಸ್ಪೆಕ್ಟರ್ -1 (ಕಾನೂನು ಸುವ್ಯವಸ್ಥೆ) ಅಗಿ ಅಧಿಕಾರ ಸ್ವೀಕರಿಸಿಕೊಂಡರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣವನ್ನು ಭೇದಿಸಿದ ಹೆಗ್ಗಳಿಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಉತ್ತಮ ಅಧಿಕಾರಿಯಾಗಿಯಾಗಿದ್ದಾರೆ ಎಂಬ ಹೆಸರನ್ನು ಸಮರ್ಥ ಆರ್ ಗಾಣಿಗೇರಾ ಅವರು ಪಡೆದುಕೊಂಡಿದ್ದಾರೆ‌.

Related posts

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಸಿದ್ದಕಟ್ಟೆ ಮಹಿಳೆ ಕಳೆದುಕೊಂಡ ಹಣವಿದ್ದ ಬ್ಯಾಗ್ ನ್ನು ಹಿಂತಿರುಗಿಸಿದ ಗರ್ಡಾಡಿ ಯುವಕ ವರುಣ್ ಪೂಜಾರಿ: ಯುವಕನ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾರಿಂದ ಅಭಿನಂದನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!