23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1(ಕಾನೂನು ಸುವ್ಯವಸ್ಥೆ) ಖಾಲಿಯಿದ್ದ ಹುದ್ದೆಗೆ ಸಬ್ ಇನ್ಸ್ಪೆಕ್ಟರ್-2 (ಅಪರಾಧ) ಆಗಿದ್ದ ಸಮರ್ಥ ಆರ್ ಗಾಣಿಗೇರಾ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿಯವರು ಆದೇಶ ಮಾಡಿದ್ದಾರೆ.

ಸಮರ್ಥ ಆರ್ ಗಾಣಿಗೇರಾ ಅವರು ಕಳೆದ ಒಂದುವರೇ ವರ್ಷದಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2(ಅಪರಾಧ) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು.‌ ಇವರು ಏ.17 ರಂದು ಸಬ್ ಇನ್ಸ್ಪೆಕ್ಟರ್ -1 (ಕಾನೂನು ಸುವ್ಯವಸ್ಥೆ) ಅಗಿ ಅಧಿಕಾರ ಸ್ವೀಕರಿಸಿಕೊಂಡರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣವನ್ನು ಭೇದಿಸಿದ ಹೆಗ್ಗಳಿಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಉತ್ತಮ ಅಧಿಕಾರಿಯಾಗಿಯಾಗಿದ್ದಾರೆ ಎಂಬ ಹೆಸರನ್ನು ಸಮರ್ಥ ಆರ್ ಗಾಣಿಗೇರಾ ಅವರು ಪಡೆದುಕೊಂಡಿದ್ದಾರೆ‌.

Related posts

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya
error: Content is protected !!