September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1(ಕಾನೂನು ಸುವ್ಯವಸ್ಥೆ) ಖಾಲಿಯಿದ್ದ ಹುದ್ದೆಗೆ ಸಬ್ ಇನ್ಸ್ಪೆಕ್ಟರ್-2 (ಅಪರಾಧ) ಆಗಿದ್ದ ಸಮರ್ಥ ಆರ್ ಗಾಣಿಗೇರಾ ಅವರನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿಯವರು ಆದೇಶ ಮಾಡಿದ್ದಾರೆ.

ಸಮರ್ಥ ಆರ್ ಗಾಣಿಗೇರಾ ಅವರು ಕಳೆದ ಒಂದುವರೇ ವರ್ಷದಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -2(ಅಪರಾಧ) ಅಗಿ ಕರ್ತವ್ಯ ನಿರ್ವಹಿಸುತ್ತಿದ್ದರು.‌ ಇವರು ಏ.17 ರಂದು ಸಬ್ ಇನ್ಸ್ಪೆಕ್ಟರ್ -1 (ಕಾನೂನು ಸುವ್ಯವಸ್ಥೆ) ಅಗಿ ಅಧಿಕಾರ ಸ್ವೀಕರಿಸಿಕೊಂಡರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣವನ್ನು ಭೇದಿಸಿದ ಹೆಗ್ಗಳಿಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಉತ್ತಮ ಅಧಿಕಾರಿಯಾಗಿಯಾಗಿದ್ದಾರೆ ಎಂಬ ಹೆಸರನ್ನು ಸಮರ್ಥ ಆರ್ ಗಾಣಿಗೇರಾ ಅವರು ಪಡೆದುಕೊಂಡಿದ್ದಾರೆ‌.

Related posts

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!