24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

ಬೆಳ್ತಂಗಡಿ: ಕೆ ಪಿ ಸಿ ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ರಾಜ್ಯ ಯುವ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಮತ್ತು ಕಾರ್ಯ ಕರ್ತರ ಸಮ್ಮುಖದಲ್ಲಿ ನಡ ಮತ್ತು ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಜಾಕೀರ್ ಹುಸೇನ್ ಮಂಜೊಟ್ಟಿ ಇವರನ್ನು ಸರ್ವನುಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ತಿರುಮಲೆಶ್ವರ ಗೌಡ, ಪ್ರದಾನ ಕಾರ್ಯದರ್ಶಿಯಾಗಿ ಸ್ಟಾನ್ಲಿ ಪಿಂಟೋ ಸುರ್ಯ, ಸುನಿತಾ ಕುತ್ರೊಟ್ಟು, ಕಾರ್ಯದರ್ಶಿಗಳಾಗಿ ಲಲಿತ ಒಬಯ್ಯ ಗೌಡ, ಬಿ.ಎ ರಝಕ್, ಸದಸ್ಯರುಗಳಾಗಿ ಪ್ರವೀಣ್ ಪಿಂಟೋ ಸುರ್ಯ, ದಿವಾಕರ್ ಸಾಲಿಯಾನ್, ಜೈಸನ್, ಶರ್ಮಿಳಾ, ಶ್ರೀಧರ, ಬೌತಿಸ್ ಮಿರಂದ, ಇವರನ್ನು ಆಯ್ಕೆ ಮಾಡಲಾಯಿತು.

Related posts

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya
error: Content is protected !!