April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

ಬೆಳ್ತಂಗಡಿ: ಕೆ ಪಿ ಸಿ ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ರಾಜ್ಯ ಯುವ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಮತ್ತು ಕಾರ್ಯ ಕರ್ತರ ಸಮ್ಮುಖದಲ್ಲಿ ನಡ ಮತ್ತು ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಜಾಕೀರ್ ಹುಸೇನ್ ಮಂಜೊಟ್ಟಿ ಇವರನ್ನು ಸರ್ವನುಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ತಿರುಮಲೆಶ್ವರ ಗೌಡ, ಪ್ರದಾನ ಕಾರ್ಯದರ್ಶಿಯಾಗಿ ಸ್ಟಾನ್ಲಿ ಪಿಂಟೋ ಸುರ್ಯ, ಸುನಿತಾ ಕುತ್ರೊಟ್ಟು, ಕಾರ್ಯದರ್ಶಿಗಳಾಗಿ ಲಲಿತ ಒಬಯ್ಯ ಗೌಡ, ಬಿ.ಎ ರಝಕ್, ಸದಸ್ಯರುಗಳಾಗಿ ಪ್ರವೀಣ್ ಪಿಂಟೋ ಸುರ್ಯ, ದಿವಾಕರ್ ಸಾಲಿಯಾನ್, ಜೈಸನ್, ಶರ್ಮಿಳಾ, ಶ್ರೀಧರ, ಬೌತಿಸ್ ಮಿರಂದ, ಇವರನ್ನು ಆಯ್ಕೆ ಮಾಡಲಾಯಿತು.

Related posts

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya
error: Content is protected !!