23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

ಬೆಳ್ತಂಗಡಿ: ಕೆ ಪಿ ಸಿ ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ರಾಜ್ಯ ಯುವ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹಾಗೂ ಕಾಂಗ್ರೆಸ್ ನಾಯಕರು ಮತ್ತು ಕಾರ್ಯ ಕರ್ತರ ಸಮ್ಮುಖದಲ್ಲಿ ನಡ ಮತ್ತು ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಜಾಕೀರ್ ಹುಸೇನ್ ಮಂಜೊಟ್ಟಿ ಇವರನ್ನು ಸರ್ವನುಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ತಿರುಮಲೆಶ್ವರ ಗೌಡ, ಪ್ರದಾನ ಕಾರ್ಯದರ್ಶಿಯಾಗಿ ಸ್ಟಾನ್ಲಿ ಪಿಂಟೋ ಸುರ್ಯ, ಸುನಿತಾ ಕುತ್ರೊಟ್ಟು, ಕಾರ್ಯದರ್ಶಿಗಳಾಗಿ ಲಲಿತ ಒಬಯ್ಯ ಗೌಡ, ಬಿ.ಎ ರಝಕ್, ಸದಸ್ಯರುಗಳಾಗಿ ಪ್ರವೀಣ್ ಪಿಂಟೋ ಸುರ್ಯ, ದಿವಾಕರ್ ಸಾಲಿಯಾನ್, ಜೈಸನ್, ಶರ್ಮಿಳಾ, ಶ್ರೀಧರ, ಬೌತಿಸ್ ಮಿರಂದ, ಇವರನ್ನು ಆಯ್ಕೆ ಮಾಡಲಾಯಿತು.

Related posts

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!