29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ : ಫ್ರೆಂಡ್ಸ್ ಮಲ್ಲಿಪ್ಪಾಡಿ ಆಯೋಜನೆಯಲ್ಲಿ ಮಲ್ಲಿಪಾಡಿ ಶ್ರೀ ಸದಾಶಿವ ದೇವಸ್ಥಾನ ಪಡಂಗಡಿ ಮೈದಾನದಲ್ಲಿ ಮೇ 10 ರಂದು ಜರಗಲಿರುವ ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯ ನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ. ದೇವದಾಸ್ ಶೆಟ್ಟಿ ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಕ್ರೀಡಾಕೂಟದ ಅಧ್ಯಕ್ಷರಾದ ರೋಹಿತ್, ರವಿ ಕುಲಾಲ್, ಕಾರ್ಯದರ್ಶಿ ಸುನಿಲ್ ಗೌಡ, ಪ್ರಕಾಶ್ ನಾಯ್ಕ್, ಸುಜಯ್ ಗೌಡ ಉಪಸ್ಥಿತರಿದ್ದರು.

Related posts

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya
error: Content is protected !!