22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ : ಫ್ರೆಂಡ್ಸ್ ಮಲ್ಲಿಪ್ಪಾಡಿ ಆಯೋಜನೆಯಲ್ಲಿ ಮಲ್ಲಿಪಾಡಿ ಶ್ರೀ ಸದಾಶಿವ ದೇವಸ್ಥಾನ ಪಡಂಗಡಿ ಮೈದಾನದಲ್ಲಿ ಮೇ 10 ರಂದು ಜರಗಲಿರುವ ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯ ನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ. ದೇವದಾಸ್ ಶೆಟ್ಟಿ ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಕ್ರೀಡಾಕೂಟದ ಅಧ್ಯಕ್ಷರಾದ ರೋಹಿತ್, ರವಿ ಕುಲಾಲ್, ಕಾರ್ಯದರ್ಶಿ ಸುನಿಲ್ ಗೌಡ, ಪ್ರಕಾಶ್ ನಾಯ್ಕ್, ಸುಜಯ್ ಗೌಡ ಉಪಸ್ಥಿತರಿದ್ದರು.

Related posts

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!