April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya
error: Content is protected !!