ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya
error: Content is protected !!