23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya
error: Content is protected !!