22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!