July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲಬೈಲು ಹರಿಯುತ್ತಿರುವ ತೋಡಿಗೆ ಸಗಣಿ ನೀರು: ಜಲಚರಗಳಿಗೆ ಅಪಾಯ

ಲಾಯಿಲ: ಇಲ್ಲಿಯ ಲಾಯಿಲಬೈಲು ಎಂಬಲ್ಲಿ ಹರಿಯುತ್ತಿರುವ ತೋಡಿಗೆ ಸಗಣಿ ನೀರು ಬಿಡುತ್ತಿದ್ದು, ಜಲಚರಗಳಿಗೆ ಅಪಾಯ ಉಂಟಾಗಿದೆ.


ಲಾಯಿಲಬೈಲು ತೋಡಿನ ಪರಿಸರದ ಹಟ್ಟಿ ತೊಳೆದ ನೀರನ್ನು ನೇರವಾಗಿ ತೋಡಿಗೆ ಬಿಡಲಾಗುತ್ತದೆ. ಇದರಿಂದಾಗಿ ತೋಡಿನಲ್ಲಿ ನೀರಿನ ಬದಲಾಗಿ ಸಗಣಿ ನೀರು ಹರಿಯುವಂತಾಗಿದೆ. ಇದರಿಂದಾಗಿ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದೆ. ಈ ಹಿಂದೆ ಸಂಬAಧಿಸಿದ ಇಲಾಖೆಗಳಿಗೆ ದೂರು ನೀಡಿದರೂ ಇದೀಗ ಮತ್ತೆ ಸಗಣಿ ನೀರು ಬಿಟ್ಟು ನೀರನ್ನು ಮಲಿನಗೊಳಿಸಲಾಗುತ್ತಿದೆ. ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!