27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ದ.ಕ.ಜಿಲ್ಲೆಯ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸುತ್ತದೆ ಹಾಗೂ ಬೆಳ್ತಂಗಡಿ ತಾಲೂಕಿನ ಜಮಾಅತ್ ಗಳ ಅತೀ ಹೆಚ್ಚು ಜನರು ಭಾಗವಹಿಸಬೇಕೆಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷ ಕೆ.ಎಮ್.ಅಬ್ದುಲ್ ಕರೀಮ್ ಗೇರುಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya
error: Content is protected !!