April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ದ.ಕ.ಜಿಲ್ಲೆಯ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸುತ್ತದೆ ಹಾಗೂ ಬೆಳ್ತಂಗಡಿ ತಾಲೂಕಿನ ಜಮಾಅತ್ ಗಳ ಅತೀ ಹೆಚ್ಚು ಜನರು ಭಾಗವಹಿಸಬೇಕೆಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷ ಕೆ.ಎಮ್.ಅಬ್ದುಲ್ ಕರೀಮ್ ಗೇರುಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya
error: Content is protected !!